Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ

    Source: Guaranteenws

    28 Mar 2026, 02:34 AM
    7 hours ago

    ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ಬಿಸಿಲಿನ ತಾಪ ಹೆಚ್ಚಾಗಿದ್ದರೆ, ಇನ್ನೊಂದೆಡೆ ಅನಿರೀಕ್ಷಿತ ಮಳೆರಾಯನ ಆಗಮನವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ (Depression) ಪ್ರಭಾವದಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸುರಿಯುತ್ತಿದ್ದು, ಈ ಪರಿಸ್ಥಿತಿ ಏಪ್ರಿಲ್ 1ರವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಲಿಕಲ್ಲು ಮಳೆ  ಹವಾಮಾನ ಇಲಾಖೆಯ ವರದಿಯ ತಿಳಿಸಿದಂತೆ, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭಾರತ ಜನಗಣತಿ 2027: ಏಪ್ರಿಲ್ 1 ರಿಂದ ಆನ್‌ಲೈನ್ ‘ಸ್ವಯಂ ಗಣತಿ’ ಆರಂಭ; ಇಲ್ಲಿದೆ ಸಂಪೂರ್ಣ ಮಾಹಿತಿ
    Next Article
    ಬೇಸಿಗೆಯಲ್ಲಿ ಕೂದಲಿನ ಹೊಳಪು ಹೆಚ್ಚಾಗಲು ಈ ಒಂದು ವಸ್ತುವನ್ನು ಹಚ್ಚಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment