Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ದಾವಣಗೆರೆ:10 ದಿನ ಕುಡಿಯುವ ನೀರಿನ ಸರಬರಾಜುವಿನಲ್ಲಿ ವ್ಯತ್ಯಯ

    2 weeks ago

    ದಾವಣಗೆರೆ ಡಿ. 30  : ನಗರದ ಟಿ.ವಿ ಸ್ಟೇಷನ್ ಕುಡಿಯುವ ನೀರು ಘಟಕವನ್ನು ತಾತ್ಕಾಲಿಕವಾಗಿ ಹತ್ತು ದಿನಗಳ ಕಾಲ ನಿಲುಗಡೆಗೊಳಿಸುತ್ತಿದ್ದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕೆ.ಯು.ಐ.ಡಿ.ಎಫ್.ಸಿ ಇಲಾಖೆಯಿಂದ ಜಲಸಿರಿ ಯೋಜನೆಯಡಿ ಟಿ.ವಿ ಸ್ಟೇಷನ್ ಕುಡಿಯುವ ನೀರು. ಪುನಃಶ್ಚೇತನ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ. 30 ರಿಂದ ಜ. 9, 2026 ರವರೆಗೆ ಎಸ್.ಪಿ.ಬಿ ಕಾಲೋನಿ, ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಎನ್.ಸಿ.ಸಿ ಘಟಕದ ಸುತ್ತಮುತ್ತ ಕೆ.ಬಿ.ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ, ಜಯನಗರ, ಸರಸ್ವತಿ ನಗರ, ಶಕ್ತಿ ನಗರ, ಸುಬ್ರಮಣ್ಯ ನಗರ, […]

    ದಾವಣಗೆರೆ ಡಿ. 30  : ನಗರದ ಟಿ.ವಿ ಸ್ಟೇಷನ್ ಕುಡಿಯುವ ನೀರು ಘಟಕವನ್ನು ತಾತ್ಕಾಲಿಕವಾಗಿ ಹತ್ತು ದಿನಗಳ ಕಾಲ ನಿಲುಗಡೆಗೊಳಿಸುತ್ತಿದ್ದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

    ಕೆ.ಯು.ಐ.ಡಿ.ಎಫ್.ಸಿ ಇಲಾಖೆಯಿಂದ ಜಲಸಿರಿ ಯೋಜನೆಯಡಿ ಟಿ.ವಿ ಸ್ಟೇಷನ್ ಕುಡಿಯುವ ನೀರು. ಪುನಃಶ್ಚೇತನ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ. 30 ರಿಂದ ಜ. 9, 2026 ರವರೆಗೆ ಎಸ್.ಪಿ.ಬಿ ಕಾಲೋನಿ, ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಎನ್.ಸಿ.ಸಿ ಘಟಕದ ಸುತ್ತಮುತ್ತ ಕೆ.ಬಿ.ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ, ಜಯನಗರ, ಸರಸ್ವತಿ ನಗರ, ಶಕ್ತಿ ನಗರ, ಸುಬ್ರಮಣ್ಯ ನಗರ, ಶ್ರೀನಿವಾಸ ನಗರ, ಲೋಕಿಕೆರೆ ಮುಖ್ಯ ರಸ್ತೆ, ಕೈಗಾರಿಕಾ ಪ್ರದೇಶ, ಕೆ.ಟಿ.ಜೆ ನಗರ, ಜಯದೇವ ಸರ್ಕಲ್, ಡಿ.ಸಿ.ಎಂ ‘ಎ’ ‘ಆ’ ಮತ್ತು ‘ಸಿ’ ಬ್ಲಾಕ್, ಪಿ.ಬಿ.59 ರಸ್ತೆ ರಿಲಯನ್ಸ್ ಬಜಾರ್ ಸುತ್ತ, ನಿಟುವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ವ್ಯತ್ಯಯವಾಗಲಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

    Read also : ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವಹೇಳನ:ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

    Click here to Read More
    Previous Article
    ಬ್ಯಾಂಕ್ ನೌಕರರ ಪ್ರತಿಭಟನಾ ಮತಪ್ರದರ್ಶನ
    Next Article
    ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವಹೇಳನ:ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

    Related ತಾಜಾ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment