Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಟಪಾಡಿ ಓವರ್ ಪಾಸ್ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ; ಏ.10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತ

    Source: nammaudupi

    07 Apr 2026, 04:46 PM
    1 day ago

    ಕಟಪಾಡಿ, ಏ.7: ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಏಪ್ರಿಲ್ 10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಂಸದರು ತಿಳಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ […] The post ಕಟಪಾಡಿ ಓವರ್ ಪಾಸ್ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ; ಏ.10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
    Next Article
    ಏ.11: ಚಿತ್ರಕೂಟ ಆಯುರ್ವೇದ ನೇತೃತ್ವದಲ್ಲಿ ‘ಆಸರೆ ಸಹಾಯದ ಸ್ಪಂದನ’

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment