Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ|ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ 

    Source: Dinamana

    24 Mar 2026, 12:13 PM
    8 hours ago

    ದಾವಣಗೆರೆ ಮಾ.24: ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ 10  ತಿಂಗಳ ತೋಟಗಾರಿಕೆ ತರಬೇತಿಯನ್ನು ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ  ಆಯೋಜಿಸಲಾಗಿದೆ. ತರಬೇತಿಯು ಮೇ.02 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಏ.13 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ದಾವಣಗೆರೆರವರ ಕಛೇರಿಯಲ್ಲಿ/ ಇಲಾಖಾ ವೆಬ್‌ಸೈಟ್: www.horticulture.kar.nic.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 15 ರೊಳಗಾಗಿ ನಿಗದಿತ ಶುಲ್ಕದೊಂದಿಗೆ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ) ಹಿರಿಯ ಸಹಾಯಕ  […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ|6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ 
    Next Article
    IPL 2026 : ‘RCB’ ತಂಡಕ್ಕೆ  KMF ಅಧಿಕೃತ ಪಾಲುದಾರ..!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment