Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ

    Source: Guaranteenws

    18 Aug 2026, 07:47 PM
    1 day ago

    ಚೆನ್ನೈ: ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು (Hanur) ತಾಲೂಕಿನ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅರಣ್ಯಾಧಿಕಾರಿಗಳ ಗುಂಡೇಟಿಗೆ ಬಲಿಯಾದ ಮೂವರು ತಮಿಳಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಮಿಳುನಾಡು (Tamil Nadu) ಸರ್ಕಾರ ಘೋಷಿಸಿದೆ. ಈ ಘೋಷಣೆಯು ಹನೂರು ಎನ್‌ಕೌಂಟರ್ ಪ್ರಕರಣದಲ್ಲಿ ಹೊಸ ತಿರುವನ್ನು ನೀಡಿದ್ದು, ಪ್ರತಿಭಟನೆಯಲ್ಲಿದ್ದ ಕುಟುಂಬಸ್ಥರು ಮತ್ತು ಸ್ಥಳೀಯರಿಗೆ ಸ್ವಲ್ಪ ಸಮಾಧಾನ ತಂದಿದೆ. ಘಟನೆಯ ವಿವರ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ (Shanghya Forest Area) ಆಗಸ್ಟ್ 15ರ ಮುಂಜಾನೆ ಅರಣ್ಯಾಧಿಕಾರಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸೋನಿಯಾ ಗಾಂಧಿದು ಇಟಲಿ ರಕ್ತ, ಇನ್ನೇನು ನಿರೀಕ್ಷಿಸಲು ಸಾಧ್ಯ?: HD Kumaraswamy on Sonia Gandhi | News Hour
    Next Article
    100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment