Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯದ ಜಮೀನಿನಲ್ಲಿ ಪ್ರತ್ಯಕ್ಷವಾದ 10 ಅಡಿ ಉದ್ದದ ಹೆಬ್ಬಾವು: ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಉರಗ ತಜ್ಞ

    Source: HOSADIGANTHA

    26 Aug 2026, 07:16 PM
    1 day ago

    ಹೊಸದಿಗಂತ ವರದಿ ಮಂಡ್ಯ: ಮಂಡ್ಯದ ಹಲಗೂರು ಸಮೀಪದ ಗಾಣಾಳು ಗ್ರಾಮದ ಜಮೀನೊಂದರಲ್ಲಿ ಸುಮಾರು 10 ಅಡಿ ಉದ್ದದ ಹೆಬ್ಬಾವನ್ನು ಉರಗ ತಜ್ಞ ಕೃಷ್ಣ ಹಿಡಿದು ಅರಣ್ಯ ಇಲಾಖೆ ಸಮ್ಮುಖದಲ್ಲಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು. ಮೂಲತಃ ಗಾಣಾಳು ಗ್ರಾಮದ ವಾಸಿ ಹಾಗೂ ತೋಟದ ಮೇಲ್ವಿಚಾರಕ ಶ್ರೀನಿವಾಸ್ ಮಾತನಾಡಿ, ನಮ್ಮ ಜಮೀನಿನ ಕೃಷಿ ಹೊಂಡದ ಬಳಿ ಇರುವ ಪೊದೆಯೊಂದರಲ್ಲಿ ಹಾವು ಕಾಣಿಸಿಕೊಂಡ ಹಿನ್ನೆಲೆ ತೋಟದಲ್ಲಿ ಕಾರ್ಯನಿರ್ವಹಿಸುತ್ತಿದ್ದವರು ಹೆದರಿ ಓಡಿ ಬಂದರು. ತಕ್ಷಣ ನಾನು ಉರುಗ ತಜ್ಞ ಕೃಷ್ಣಾರಿಗೆ ವಿಷಯ ತಿಳಿಸಿದೆ […] The post ಮಂಡ್ಯದ ಜಮೀನಿನಲ್ಲಿ ಪ್ರತ್ಯಕ್ಷವಾದ 10 ಅಡಿ ಉದ್ದದ ಹೆಬ್ಬಾವು: ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಉರಗ ತಜ್ಞ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹೋರಾಟದ ಕಾವು ಹೆಚ್ಚಿಸಿದ ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ: ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ
    Next Article
    ಅಂಕೋಲಾದಲ್ಲಿ ಈದ್‌ ಮಿಲಾದ್‌ ರ‍್ಯಾಲಿಯಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿದ ವ್ಯಕ್ತಿಯ ಬಂಧನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment