Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ ಜಿಲ್ಲೆಗೆ 100 ಹೊಸ ಸಾರಿಗೆ ಬಸ್‌ : ಸಚಿವ ಭೈರತಿ ಸುರೇಶ್

    Source: Nudikarnataka

    13 Sep 2026, 07:10 PM
    1 day ago

    ನಾಗಮಂಗಲ :ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ಸಹೋದರರಾದ ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ಉದ್ಯಮಿ ಸ್ಟಾರ್ ಚಂದ್ರು ಹಾಗೂ ವೆಂಕಟೇಶ್ ಅವರ ಸಹಕಾರದಲ್ಲಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಲಾದ ನೂತನ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಬಿ.ಎಸ್. ಭೈರತಿ ಸುರೇಶ್ ಅವರು ಮಂಡ್ಯ ಜಿಲ್ಲೆಗೆ 100 ಹೊಸ ಸಾರಿಗೆ ಬಸ್‌ಗಳನ್ನು ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, “ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೊಸ ಬಸ್‌ಗಳನ್ನು ಒದಗಿಸಲಿದೆ. […] The post ಮಂಡ್ಯ ಜಿಲ್ಲೆಗೆ 100 ಹೊಸ ಸಾರಿಗೆ ಬಸ್‌ : ಸಚಿವ ಭೈರತಿ ಸುರೇಶ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಓಂ ಗಂ ಗಣಪತಯೇ ನಮಃ
    Next Article
    ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ: ಸಚಿವ ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment