Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ಮುಂದೆ ಪ್ರತೀ ಪಂದ್ಯದಲ್ಲೂ 11 ಸೀಟ್ ಖಾಲಿ, ಮೃತರಿಗಾಗಿ ಭಾವಪೂರ್ಣ ಗೌರವ

    Source: HOSADIGANTHA

    24 Mar 2026, 09:01 AM
    8 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮೋತ್ಸವದ ವೇಳೆ 11 ಮಂದಿ ಮೃತಪಟ್ಟಿದ್ದರು. ಇವರ ನೆನಪಿಗಾಗಿ ಸ್ಟೇಡಿಯಂನಲ್ಲಿ 11 ಸೀಟುಗಳನ್ನು ಮೀಸಲಿಡಲಾಗುವುದು ಎಂದು ಕೆಎಸ್‌ಸಿಎ ತಿಳಿಸಿದೆ. ಆರ್‌ಸಿಬಿ ವಿಜಯೋತ್ಸವದ ವೇಳೆ ನೂಕುನುಗ್ಗಲು ಉಂಟಾಗಿತ್ತು. ಕಾಲ್ತುಳಿತದಿಂದ 11 ಮಂದಿ ಜೀವ ಕಳೆದುಕೊಂಡಿದ್ದರು. ಇವರ ನೆನಪಿಗೆ, ಇವರನ್ನು ಎಂದಿಗೂ ಮರೆಯಬಾರದು ಎನ್ನುವ ಆಶಯದದಿಂದ 11 ಸೀಟ್‌ಗಳನ್ನು ಖಾಲಿ ಬಿಡಲಾಗುವುದು. ಚಿನ್ನಸ್ವಾಮಿಯಲ್ಲಿ ನಡೆಯುವ ಪ್ರತಿಯೊಂದು ಪಂದ್ಯಕ್ಕೂ 11 ಸೀಟುಗಳನ್ನು ಮೀಸಲಿಡಲಾಗುವುದು ಹಾಗೂ ಈ 11 ಸೀಟುಗಳನ್ನು ಮಾರಾಟ ಮಾಡುವುದಿಲ್ಲ. ಅಂತಾರಾಷ್ಟ್ರೀಯ […] The post ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ಮುಂದೆ ಪ್ರತೀ ಪಂದ್ಯದಲ್ಲೂ 11 ಸೀಟ್ ಖಾಲಿ, ಮೃತರಿಗಾಗಿ ಭಾವಪೂರ್ಣ ಗೌರವ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ವಯನಾಡು ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ: ಕೇರಳ ಸಿಎಂ ಸಿದ್ದರಾಮಯ್ಯ ಎಂದ ಆರ್.ಅಶೋಕ್
    Next Article
    ದಾವಣಗೆರೆ ದಕ್ಷಿಣ ಉಪಚುನಾವಣೆ: ಅಖಾಡದಲ್ಲಿ 38 ಅಭ್ಯರ್ಥಿಗಳು; ಒಟ್ಟು 45 ನಾಮಪತ್ರ ಸಲ್ಲಿಕೆ!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment