Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

    Source: Guaranteenws

    06 Aug 2026, 09:34 AM
    1 day ago

    ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಚಾರಕ್ಕೆ ಮಹತ್ವದ ಬೆಳವಣಿಗೆ ನಡೆದಿದೆ. ತಾಂತ್ರಿಕ ಕಾರಣಗಳಿಂದ ಹಿಂದೆ ಮುಂದೂಡಲ್ಪಟ್ಟಿದ್ದ ಈ ರೈಲಿನ ಪ್ರಾಯೋಗಿಕ ಸಂಚಾರ (ಟ್ರಯಲ್ ರನ್) ಇದೀಗ ಆಗಸ್ಟ್ 11ರಿಂದ ಆರಂಭವಾಗಲಿದ್ದು, ಆಗಸ್ಟ್ 20ರವರೆಗೆ ವಿವಿಧ ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ. ವಿಶೇಷವಾಗಿ ಸಕಲೇಶಪುರ–ಸುಬ್ರಹ್ಮಣ್ಯ ನಡುವಿನ ಕ್ಲಿಷ್ಟಕರ ಘಾಟ್ ಮಾರ್ಗದಲ್ಲಿ ರೈಲಿನ ಸುರಕ್ಷಿತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಟ್ರಯಲ್ ನಡೆಸಲಾಗುತ್ತಿದೆ. ಈ ಹಿಂದೆ ಜೂನ್ ತಿಂಗಳಲ್ಲಿ ಟ್ರಯಲ್ ರನ್ ನಡೆಸಲು ಯೋಜಿಸಲಾಗಿತ್ತು. ರೈಲ್ವೆ ರಾಜ್ಯ ಸಚಿವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ
    Next Article
    ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment