Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳಮೀಸಲಾತಿ ವಂಚನೆ ವಿರುದ್ದ ಮಾ.12 ಕ್ಕೆ ಬೃಹತ್ ಹೋರಾಟ : ಸಿ.ಕೆ.ಪಾಪಯ್ಯ

    Source: Nudikarnataka

    11 Mar 2026, 07:42 PM
    2 weeks ago

    ಕರ್ನಾಟಕ ಸಮಸ್ತ ಒಳಮೀಸಲಾತಿ ಹೊರಾಟಗಾರರ ನೇತೃತ್ವದಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಾ.೧೨ರಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸಿ.ಕೆ.ಪಾಪಯ್ಯ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ಪಡೆದು ಅನುಮೋದನೆ ದೊರೆತಿದೆ. ಈ ವೇಳೆ ೫೦ ಸಾವಿರ ಹುದ್ದೆಗಳನ್ನು ಹಿಂದಿನ ಮೀಸಲಾತಿಯಂತೆ ಭರ್ತಿ ಮಾಡುವ ಸಂಪುಟ ಸಭೆಯ ತೀರ್ಮಾನ ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಬಗೆದ ದ್ರೋಹ ಎಂದು ಖಂಡಿಸಿದರು. […] The post ಒಳಮೀಸಲಾತಿ ವಂಚನೆ ವಿರುದ್ದ ಮಾ.12 ಕ್ಕೆ ಬೃಹತ್ ಹೋರಾಟ : ಸಿ.ಕೆ.ಪಾಪಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭಾರತಕ್ಕೂ ತಟ್ಟಿದ ಯುದ್ಧದ ಎಫೆಕ್ಟ್: ಆಟೋ ಗ್ಯಾಸ್ ದರ ದಿಢೀರ್ ಏರಿಕೆ; ಚಾಲಕರು ಕಂಗಾಲು
    Next Article
    ಮಂಡ್ಯ | ಕನ್ನಡ ಶಾಲೆ ಉಳಿವಿಗೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment