Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದುಪ್ಪಟ್ಟು ಹಣದ ಆಮಿಷ: ಯಲ್ಲಾಪುರದ ನಿವಾಸಿಗೆ 12 ಲಕ್ಷ ರೂ. ವಂಚನೆ

    Source: HOSADIGANTHA

    23 May 2026, 10:50 AM
    2 weeks ago

    ಹೊಸದಿಗಂತ ವರದಿ,ಯಲ್ಲಾಪುರ : 12 ಲಕ್ಷ ರೂ. ಹೂಡಿಕೆ ಮಾಡಿದರೆ ಒಂದು ವಾರದಲ್ಲಿ 1 ಕೋಟಿ ರೂ ಲಾಭ ನೀಡುವುದಾಗಿ ನಂಬಿಸಿ ಮೋಸ ಮಾಡಿರುವ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜಂಬೇಸಾಲ ನಿವಾಸಿ ಪ್ರಮೋದ್ ಶಿವರಾಮ ಹೆಗಡೆ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಧಾರವಾಡ ನಿವಾಸಿ ಹೇಮಾವತಿ ಜಯಪ್ರಕಾಶ್ ಸೇರಿದಂತೆ ಹೈದರಾಬಾದ್ ಮೂಲದ ಅನುಶ್ರೀ ಎಂಟರ್‌ಪ್ರೈಸಸ್ ಸಂಸ್ಥೆಯ ಕಾರ್ಡ್ ಹೋಲ್ಡರ್ ಸಿಮ್‌ಸನ್ ಹಾಗೂ ಸಿಬ್ಬಂದಿಗಳಾದ ಹರ್ಷ ಶಿರಸಿ ಮತ್ತು ರಕ್ಷಿತಾ […] The post ದುಪ್ಪಟ್ಟು ಹಣದ ಆಮಿಷ: ಯಲ್ಲಾಪುರದ ನಿವಾಸಿಗೆ 12 ಲಕ್ಷ ರೂ. ವಂಚನೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಸುರಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ: ಪ್ರಯಾಣಿಕರಿಗೆ ಗಾಯ
    Next Article
    ತ್ರಿಮೂರ್ತಿಗಳ ಬ್ಯಾಟಿಂಗ್ ಅಬ್ಬರ: ಆರ್​ಸಿಬಿ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಹೈದರಾಬಾದ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment