Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ಅಭಿವೃದ್ಧಿಗೆ 13 ಸೂತ್ರ: ಸಿಎಂಗೆ ಶಾಸಕ ದಿನೇಶ್‌ ಗೂಳಿಗೌಡ ಮನವಿ

    Source: Nudikarnataka

    25 Feb 2026, 01:28 PM
    1 month ago

    ಬೆಂಗಳೂರು: ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ 2026-27ನೇ ಸಾಲಿನ ಆಯವ್ಯಯದಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸುವಂತೆ ಕೋರಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ಆರೋಗ್ಯ, ಕೃಷಿ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಗೆ ಪೂರಕವಾದ 13 ಅಂಶಗಳನ್ನೊಳಗೊಂಡ ಸಮಗ್ರ ಪ್ರಸ್ತಾವನೆಯನ್ನು ಮಂಡಿಸಿದರು. ಜಯದೇವ ಹೃದ್ರೋಗ ಆಸ್ಪತ್ರೆಯ […] The post ರಾಜ್ಯದ ಅಭಿವೃದ್ಧಿಗೆ 13 ಸೂತ್ರ: ಸಿಎಂಗೆ ಶಾಸಕ ದಿನೇಶ್‌ ಗೂಳಿಗೌಡ ಮನವಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    2012ರ ಕರಪತ್ರ ಹಚ್ಚಿದ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ನಕ್ಸಲ್ ಮಹೇಶ್ ಹಾಜರು
    Next Article
    ರಾಹುಲ್ ಗಾಂಧಿ ಸಹಿತ 25 ಕಾಂಗ್ರೆಸ್ ಸಂಸದರಿಗೆ ಬೆದರಿಕೆ: ರಾಜಸ್ಥಾನದಲ್ಲಿ ಆರೋಪಿಯ ಬಂಧನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment