Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

    Source: just kannada

    26 Mar 2026, 06:26 AM
    7 hours ago

    ರಾಮನಗರ,ಮಾರ್ಚ್,26,2026 (www.justkannada.in): ಲಾರಿ ಹರಿದು ಶಾಲಾ 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಬಿಡದಿಯಲ್ಲಿ ನಡೆದಿದೆ. ವಿಜಯ್ (13) ಮೃತಪಟ್ಟ ಶಾಲಾ ವಿದ್ಯಾರ್ಥಿ.  ಶಾಲೆಗೆ ಹೋಗುತ್ತಿದ್ದಾಗ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ. ಬಿಲ್ಲೆಕೆಂಪನಹಳ್ಳಿ ಬಳಿ ಹಾವೇರಿ ಮೂಲದ ಕುಟುಂಬ ವಾಸವಿತ್ತು. ಇಂದು ವಿಜಯ್ ರಸ್ತೆ ಬದಿ ಹೋಗುತ್ತಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವನಪ್ಪಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು  ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ. ಚಾಲಕನನ್ನು ಸ್ಥಳೀಯರು ಥಳಿಸಿ ಪೊಲೀಸರಿಗೆ […] The post ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಮ್ಮ ನೀರು ನಮ್ಮ ಹಕ್ಕು: ಚನ್ನಗಿರಿಯಲ್ಲಿ ನೂರಾರು ರೈತರಿಂದ ಬೃಹತ್ ಬೈಕ್ ರ್ಯಾಲಿ; ಸರ್ಕಾರಕ್ಕೆ ಎಚ್ಚರಿಕೆ!
    Next Article
    ಶಿವಮೊಗ್ಗದಲ್ಲಿ ಮಳೆ! ಶಿಕಾರಿಪುರದಲ್ಲಿಯೇ ಅತಿಹೆಚ್ಚು ವರ್ಷಧಾರೆ! ವರುಣ ಲೆಕ್ಕಾಚಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment