Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    13 ದಿನಗಳ ನಂತರ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ

    Source: just kannada

    16 Jun 2026, 03:51 PM
    1 day ago

    ಬೆಂಗಳೂರು,ಜೂನ್,16,2026 (www.justkannada.in): ಪೂರ್ಣ ಪ್ರಮಾಣದ ಖಾತೆ ನೀಡಿಲ್ಲ ಎಂಧು ಅಸಮಾಧಾನಗೊಂಡು ಖಾತೆಯಿಂದ ದೂರ ಉಳಿದಿದ್ದ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ಇದೀಗ ಖಾತೆಯನ್ನ ವಹಿಸಿಕೊಂಡಿದ್ದಾರೆ. ಖಾತೆ ಹಂಚಿಕೆ ಮಾಡಿದ 13 ದಿನಗಳ ನಂತರ  ಸಚಿವ ಕೃಷ್ಣಭೈರೇಗೌಡ ನಗರಾಭಿವೃದ್ದಿ ಖಾತೆಯನ್ನ ವಹಿಸಿಕೊಂಡಿದ್ದಾರೆ. ಬಿಡಿಎ ಬಿಎಂಆರ್ ಡಿಎಯನ್ನು ಬೆಂಗಳೂರು ಅಭಿವೃದ್ದಿ ಖಾತೆ ಜೊತೆಗೆ ನೀಡಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದರು ಎನ್ನಲಾಗಿತ್ತು. ನಿನ್ನೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಚಿವ ಕೃಷ್ಣಭೈರೇಗೌಡ ಮಾತುಕತೆ ನಡೆಸಿದ್ದು ಇದೀಗ […] The post 13 ದಿನಗಳ ನಂತರ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    NEET-UG ಮರು ಪರೀಕ್ಷೆ: ದೇಶದಲ್ಲಿ ಟೆಲಿಗ್ರಾಂಗೆ ತಾತ್ಕಾಲಿಕ ನಿರ್ಬಂಧ
    Next Article
    ಶಾಸಕ ಯಶವಂತರಾಯಗೌಡ ಪಾಟೀಲ್ ಗೆ ಸಚಿವ ಸ್ಥಾನಕ್ಕೆ ಆಗ್ರಹ: ಸಿಎಂ ಮನೆ ಮುಂದೆ ಪ್ರತಿಭಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment