Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುರುಘಾಮಠ | ಅಕ್ಟೋಬರ್ 13ರಿಂದ 21ರವರೆಗೆ ಶರಣಸಂಸ್ಕೃತಿ ಉತ್ಸವ | ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನ 

    Source: Chitradurga news

    18 Aug 2026, 06:51 PM
    1 day ago

    CHITRADURGA NEWS | 18 AUGUST 2026 ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗ ನಗರದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಪ್ರತಿವರ್ಷ ಆಯೋಜಿಸಲಾಗುವ ಶರಣಸಂಸ್ಕೃತಿ ಉತ್ಸವವನ್ನು ಈ ಬಾರಿ ಅಕ್ಟೋಬರ್ 13ರಿಂದ 21ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶವಿಲ್ಲ | ಸಚಿವ ರಘುಮೂರ್ತಿ ಶ್ರೀಮಠದಲ್ಲಿ ನಡೆದ ಶರಣಸಂಸ್ಕೃತಿ ಉತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಶ್ರೀಮಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ, ಈ ಬಾರಿಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ತೆಂಕನಿಡಿಯೂರು ಕಾಲೇಜು: ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಬೀಚ್ ಕ್ಲೀನಿಂಗ್
    Next Article
    ಪರಿಶಿಷ್ಟ ಪಂಗಡಗಳ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶವಿಲ್ಲ | ಸಚಿವ ರಘುಮೂರ್ತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment