Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೇಪಾಳದ ಪ್ರವಾಹದ ನಡುವೆ ಕರ್ನಾಟಕಕ್ಕೆ ಆತಂಕ: 13 ಮಂದಿ ಇನ್ನೂ ನಾಪತ್ತೆ

    Source: HOSADIGANTHA

    01 Sep 2026, 10:50 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ–ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ಬಳಿಕ ಕರ್ನಾಟಕದ 13 ಮಂದಿ ಇನ್ನೂ ಪತ್ತೆಯಾಗದೆ ಇರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಅಧಿಕಾರಿಗಳು ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆಗೆ ಸಂಪರ್ಕದಲ್ಲಿದ್ದೇವೆ, ಸಾಧ್ಯವಾದಷ್ಟು ಬೇಗ ಪತ್ತೆಹಚ್ಚಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ. 28 ಮಂದಿಯ ಪೈಕಿ ಹಲವರು ಪತ್ತೆ ಸರ್ಕಾರದ ಪ್ರಾಥಮಿಕ ಮಾಹಿತಿಯ ಪ್ರಕಾರ, ನೇಪಾಳ ಮತ್ತು ಟಿಎಆರ್‌ನಲ್ಲಿ ಸಿಲುಕಿಕೊಂಡಿರುವ ಅಥವಾ ಕಾಣೆಯಾದ […] The post ನೇಪಾಳದ ಪ್ರವಾಹದ ನಡುವೆ ಕರ್ನಾಟಕಕ್ಕೆ ಆತಂಕ: 13 ಮಂದಿ ಇನ್ನೂ ನಾಪತ್ತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಅನ್ನಂ ಬ್ರಹ್ಮ’ ಮಾಲಿಕೆ । ‘ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ’: ರಾಘವೇಶ್ವರ ಶ್ರೀ
    Next Article
    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್: ವೋಟರ್‌ ಐಡಿ, ಆಧಾರ್‌ ಸೇರಿ ದಾಖಲೆಗಳ ಮೇಲಿದೆ ಸರ್ಕಾರದ ಕಣ್ಣು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment