Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಗಸ್ಟ್ 13 ಕರ್ನಾಟಕ ಬಂದ್‌ಗೆ ಭರ್ಜರಿ ಸಿದ್ಧತೆ: ಆ. 5 ರಂದು ಬೆಳಗಾವಿಯಲ್ಲಿ ವಾಟಾಳ್ ಮಹತ್ವದ ಸಭೆ

    Source: HOSADIGANTHA

    02 Aug 2026, 12:17 PM
    22 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ನೀಡಿರುವ ಆದೇಶವನ್ನು ವಿರೋಧಿಸಿ ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗಸ್ಟ್ 5 ಬುಧವಾರ ರಂದು ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ್ ಚಂದರಗಿ ಹೇಳಿದರು. ವಿವಿಧ ಸಂಘಟನೆಗಳ ನಾಯಕರೊಂದಿಗೆ ಚರ್ಚೆ: ಆಗಸ್ಟ್ 5 ಬುಧವಾರ ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಸರ್ಕಿಟ್ […] The post ಆಗಸ್ಟ್ 13 ಕರ್ನಾಟಕ ಬಂದ್‌ಗೆ ಭರ್ಜರಿ ಸಿದ್ಧತೆ: ಆ. 5 ರಂದು ಬೆಳಗಾವಿಯಲ್ಲಿ ವಾಟಾಳ್ ಮಹತ್ವದ ಸಭೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಂದಿನ ವಾರವೂ ಮುಂದುವರಿಯಲಿದೆ ಮಳೆರಾಯನ ಅಬ್ಬರ: ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್
    Next Article
    ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆ ನೀರು ಬಿಡುಗಡೆ; ರೈತರ ಹಿತ ಕಾಯಲು ಸರ್ಕಾರ ಬದ್ಧ ಎಂದ ಸಿಎಂ ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment