Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂವಿಧಾನ ಶಿಲ್ಪಿ ಡಾ.‌ ಬಿ. ಆರ್. ಅಂಬೇಡ್ಕರ್‌ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

    Source: nammaudupi

    06 Jul 2026, 04:47 PM
    1 day ago

    ಬೆಂಗಳೂರು, ಜು.6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.‌ ಬಿ. ಆರ್. ಅಂಬೇಡ್ಕರ್‌ ಅವರ 14 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಬಾಬಾಸಾಹೇಬರು ಆಶಿಸಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಈ ಪ್ರತಿಮೆಯು ನಮಗೆ ಸದಾ ಸಂವಿಧಾನದ ಆಶಯಗಳನ್ನು ನೆನಪಿಸುವ ಮತ್ತು ಆ […] The post ಸಂವಿಧಾನ ಶಿಲ್ಪಿ ಡಾ.‌ ಬಿ. ಆರ್. ಅಂಬೇಡ್ಕರ್‌ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯೇಟ್ ಹಾಗೂ ಸಿಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭ
    Next Article
    ನಿರ್ದಿಷ್ಟ ಗುರಿ ಮತ್ತು ನವೀನ ಆಲೋಚನೆಗಳೊಂದಿಗೆ ಮುನ್ನಡೆಯಿರಿ: ವಿದ್ಯಾರ್ಥಿಗಳಿಗೆ ಪ್ರೊ. ಡಾ.ಎ.ಎಂ. ಖಾನ್ ಕರೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment