Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ

    Source: just kannada

    06 Aug 2026, 06:30 AM
    10 hours ago

    ಬೆಂಗಳೂರು,ಆಗಸ್ಟ್,6,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾರೆ. ಈ ಹೊಸ ಬೆಳವಣಿಗೆಯು ದರ್ಶನ್ ಗ್ಯಾಂಗ್‌ ಗೆ ಭಾರಿ ಆಘಾತ ತಂದೊಡ್ಡಿದೆ. ಕೋರ್ಟ್‌ ಗೆ ಪ್ರದೋಷ್ ವಿಶೇಷ ಮನವಿ ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ […] The post ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತನ್ವೀರ್ ಸೇಠ್ ಗೆ ಮಂತ್ರಿ ಸ್ಥಾನ ಕೈತಪ್ಪಿದ್ದರಲ್ಲಿ ನಮ್ಮ ತಂದೆ ಪಾತ್ರವಿಲ್ಲ- ಸಚಿವ ಯತೀಂದ್ರ ಸಿದ್ದರಾಮಯ್ಯ
    Next Article
    ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment