Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ

    Source: Chitradurga news

    20 Aug 2026, 10:54 PM
    1 day ago

    CHITRADURGA NEWS | 20 AUGUST 2026 ಚಿತ್ರದುರ್ಗ: ದೇಶದ ಗಮನ ಸೆಳೆದಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಬಾರಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ ಬದಲಾವಣೆ ಮಾಡಲಾಗಿದೆ. ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ ಈವರೆಗೆ ಬಿ.ಡಿ.ರಸ್ತೆಯ ಜೈನ ಸಮಾಜದ ಜೈನ ಧಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಆದರೆ, ಈಗ ಅಲ್ಲಿಂದ ಸ್ವಲ್ಪ ಮುಂದಿರುವ ಜಗದ್ಗುರು ಮುರುಘರಾಜೇಂದ್ರ ಕ್ರೀಡಾಂಗಣ(ಸೈನ್ಸ್‌ ಕಾಲೇಜು ಮೈದಾನ)ದಲ್ಲಿ ಪ್ರತಿಷ್ಠಾಪನೆ ಮಾಡಲು ತೀರ್ಮಾನಿಸಲಾಗಿದೆ. ವಿಎಚ್‌ಪಿ ರಾಜ್ಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ
    Next Article
    ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment