Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    14 ವರ್ಷಗಳ ಹೋರಾಟದ ಬಳಿಕ ವಿಟಿಯುಗೆ ರೂ.700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿ ವಾಪಸ್

    Source: just kannada

    30 Aug 2026, 12:16 PM
    19 hours ago

      ಬೆಂಗಳೂರು, Aug.30,2026: ಆದಾಯ ತೆರಿಗೆ (ಐ-ಟಿ) ಇಲಾಖೆಯೊಂದಿಗೆ 14 ವರ್ಷಗಳ ಸುದೀರ್ಘ ಹೋರಾಟದ ಬಳಿಕ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ಸೇರಿದ್ದ 700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿಯನ್ನು ಮರಳಿ ಪಡೆದಿದೆ. 2012-13ರಲ್ಲಿ ಆದಾಯ ತೆರಿಗೆ ವಶಪಡಿಸಿಕೊಂಡಿದ್ದ ಈ ನಿಧಿಯನ್ನು ವಿಟಿಯು ಕಾನೂನಿನ ಹೋರಾಟದ ಮೂಲಕ ವಾಪಸ್ ಪಡೆದಿದೆ. ವಿಟಿಯು ಖಾತೆಗಳನ್ನು ಐಟಿ ಇಲಾಖೆ ಸ್ಥಗಿತಗೊಳಿಸಿದ ಬಳಿಕ ಸರಣಿ ನ್ಯಾಯಾಲಯದ ಪ್ರಕರಣಗಳನ್ನು ಎದುರಿಸಿದ್ದ ವಿಟಿಯುಗೆ ಕೊನೆಗೂ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ದೊರೆತ ಮಾಹಿತಿಯ […] The post 14 ವರ್ಷಗಳ ಹೋರಾಟದ ಬಳಿಕ ವಿಟಿಯುಗೆ ರೂ.700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿ ವಾಪಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    Next Article
    ಕೊಡಗಿನಲ್ಲಿ ಹೇಯ ಕೃತ್ಯ; ಅಪರಿಚಿತ ವ್ಯಕ್ತಿಯಿಂದ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗಾಗಿ ಶೋಧ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment