Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ

    Source: Guaranteenws

    03 Aug 2026, 02:27 PM
    21 hours ago

    ತಿರುವನಂತಪುರಂ (ಆ.3): ದೇವರನಾಡು ಕೇರಳಂನಲ್ಲಿ ಭಾರಿ ಮಳೆಯಿಂದ ಸಾಲು ಸಾಲು ಅನಾಹುತಗಳು ಸಂಭವಿಸಿದ್ದು, ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಅವಾಂತರ ಸೃಷ್ಟಿಯಾಗಿದ್ದು, 7 ಜನರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ತಿಳಿಸಿದ್ದಾರೆ. ಸರ್ಕಾರವು ರಾಜ್ಯಾದ್ಯಂತ 316 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದು, ಇದುವರೆಗೂ 11,018 ಜನರಿಗೆ ಆಶ್ರಯ ನೀಡಲಾಗಿದೆ. ಜಿಲ್ಲಾವಾರು ಸಾವಿನ ಅಂಕಿಅಂಶಗಳು ಕೇರಳಂನ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಮಳೆಯಿಂದ ಜೀವಹಾನಿ ಸಂಭವಿಸಿದೆ. ಕೊಟ್ಟಾಯಂ ಜಿಲ್ಲೆಯಲ್ಲಿ 3 ಜನರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು
    Next Article
    ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment