Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಹತ್ವದ ತೀರ್ಪು: ದಲಿತ ಮುಖಂಡನ ಕೊ*ಲೆ ಪ್ರಕರಣದ 17 ಹಂತಕರಿಗೆ ಜೀವಾವಧಿ ಶಿಕ್ಷೆ

    Source: HOSADIGANTHA

    24 Jul 2026, 01:34 PM
    10 hours ago

    ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮದಲ್ಲಿ 2014ರಲ್ಲಿ ನಡೆದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣದಲ್ಲಿ 12 ವರ್ಷಗಳ ಬಳಿಕ ಇಲ್ಲಿನ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಧಾನ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಾಸಿದ್ದಾರಾದ್ಯ ಎಚ್.ಜೆ.ಅವರು ಗುರುವಾರ  17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ಒಬ್ಬ ಆರೋಪಿಗೆ 7 ವರ್ಷಗಳ ಸಜೆ ಹಾಗೂ ಇಬ್ಬರು ಆರೋಪಿಗಳಿಗೆ ತಲಾ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. […] The post ಮಹತ್ವದ ತೀರ್ಪು: ದಲಿತ ಮುಖಂಡನ ಕೊ*ಲೆ ಪ್ರಕರಣದ 17 ಹಂತಕರಿಗೆ ಜೀವಾವಧಿ ಶಿಕ್ಷೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕದಲ್ಲಿ ಮಾನ್ಸೂನ್ ಕಣ್ಣಾಮುಚ್ಚಾಲೆ: 25 ಜಿಲ್ಲೆಗಳಲ್ಲಿ ತೀವ್ರಗೊಂಡ ಮಳೆ ಅಭಾವ
    Next Article
    ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ತೀರ್ಮಾನ; ಅನ್ನಭಾಗ್ಯ ಅಕ್ಕಿ ರಕ್ಷಣೆಗೆ ಕಠಿಣ ಕ್ರಮ ಜಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment