Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಬಾಕಿ ವೇತನಕ್ಕೆ 170 ಕೋಟಿ ರೂ. ಬಿಡುಗಡೆ, ಆರೋಗ್ಯ ಯೋಜನೆ ಘೋಷಣೆ

    Source: HOSADIGANTHA

    14 Aug 2026, 05:33 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಬಾಕಿ ಇರುವ ವೇತನ ಪಾವತಿಗಾಗಿ 170 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಶುಕ್ರವಾರ ತಿಳಿಸಿದ್ದಾರೆ. ಕಾರ್ಮಿಕ ಸಂಘಗಳ ಜೊತೆ ಸಚಿವರ ಸಭೆ ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ 15ಕ್ಕೂ ಹೆಚ್ಚು ಸಾರಿಗೆ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಚಿವ ಬೈರತಿ ಸುರೇಶ್ ಸಭೆ ನಡೆಸಿದರು. ಈ […] The post ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಬಾಕಿ ವೇತನಕ್ಕೆ 170 ಕೋಟಿ ರೂ. ಬಿಡುಗಡೆ, ಆರೋಗ್ಯ ಯೋಜನೆ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಧ್ವಜಾರೋಹಣಕ್ಕೆ ಸಮಯವಿಲ್ಲ’ ಎಂದ ಸಚಿವ ಜಮೀರ್: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
    Next Article
    ಸ್ವಾತಂತ್ರೋತ್ಸವಕ್ಕೆ ಇನ್ನಷ್ಟು ಸಿಹಿ ನೀಡಿದ ಕುಕ್ಕೆ ಕ್ಷೇತ್ರ: 3 ಲಕ್ಷ ರೂ. ವೆಚ್ಚದಲ್ಲಿ 161 ಸಂಸ್ಥೆಗಳಿಗೆ 60 ಸಾವಿರ ಲಾಡು ವಿತರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment