Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಂಡ ಮಳೆ ಕೊರತೆ : ಶೇ. 17.83 ಕ್ಕೆ ಸೀಮಿತವಾದ ಬಿತ್ತನೆ : ಪರ್ಯಾಯ ಬೆಳೆಗಳತ್ತ ಗಮನಹರಿಸಲು ರೈತರಿಗೆ ಸಲಹೆ

    Source: Dinamana

    16 Jul 2026, 10:53 AM
    1 day ago

    ದಾವಣಗೆರೆ ಜುಲೈ.16 :  ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ತೀವ್ರಗೊಂಡಿದ್ದು, ಬರದ ಛಾಯೆ ಆವರಿಸಿದೆ. ಜಿಲ್ಲೆಯ ಕೃಷಿ ಚಟುವಟಿಕೆಗಳ ಅಂಕಿ-ಅಂಶಗಳ ಪ್ರಕಾರ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಬಿತ್ತನೆ ಕಾರ್ಯವು ತೀವ್ರ ಕುಂಠಿತಗೊಂಡಿದೆ. ಈ ಹಿನ್ನೆಲೆಯಲ್ಲಿ ರೈತರು ಪರಿಸ್ಥಿತಿಗೆ ತಕ್ಕಂತೆ ಪರ್ಯಾಯ ಬೆಳೆಗಳ ಕಡೆಗೆ ಗಮನಹರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ.ಕೆ ತಿಳಿಸಿದ್ದಾರೆ. ಶೇ. 49 ರಷ್ಟು ಮಳೆ ಕೊರತೆ: ಜಿಲ್ಲೆಯಲ್ಲಿ ಜೂನ್ 1 ರಿಂದ ಜುಲೈ 15 ರವರೆಗಿನ ಅವಧಿಯ ವಾಡಿಕೆ  127.7 […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸೋನಂ ವಾಂಗ್ ಚುಕ್……
    Next Article
    HMT ಕಾರ್ಖಾನೆಗೆ ಹೊಸ ರೂಪ ಕೊಡಲು ನಿರ್ಧಾರ: ಆದ್ರೆ ರಾಜ್ಯ ಸರ್ಕಾರ ದಾಳಿ ಮಾಡುತ್ತಿದೆ- ಕೇಂದ್ರ ಸಚಿವ ಹೆಚ್ ಡಿಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment