Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜುಲೈ 18ರಿಂದ ರಾಜ್ಯಮಟ್ಟದ ಯೋಗಾಸನ ನಿರ್ಣಾಯಕರ ತರಬೇತಿ ಶಿಬಿರ 

    Source: Dinamana

    12 Jul 2026, 03:28 PM
    18 hours ago

    ದಾವಣಗೆರೆ : ಯೋಗಾಸನ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಯೋಗಾಸನ ನಿರ್ಣಾಯಕರ (ಜಡ್ಜ್) ತರಬೇತಿ ಶಿಬಿರವನ್ನು ಜುಲೈ 18 ಮತ್ತು 19ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಸಭಾಭವನದಲ್ಲಿ ಆಯೋಜಿಸಲಾಗಿದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ನಡೆಯುವ ಈ ತರಬೇತಿ ಶಿಬಿರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಯೋಗಾಸನ ಆಸಕ್ತರು, ತರಬೇತುದಾರರು ಹಾಗೂ ಕ್ರೀಡಾ ಕ್ಷೇತ್ರದ ಪ್ರತಿನಿಧಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಶಿಬಿರದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ‌ ಚನ್ನಯ್ಯ ಶ್ರೀ
    Next Article
    ಜು.15ಕ್ಕೆ ರಾಜಕೀಯ ಮುನ್ನೋಟ ಸಭೆ : ಚೇತನ್ ಅಹಿಂಸಾ ಉಪಸ್ಥಿತಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment