Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ವಂದೇ ಮಾತರಂ’ 2 ಪ್ಯಾರಾಗಳಿಗಷ್ಟೇ ಸೀಮಿತ : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ

    Source: Nudikarnataka

    21 Aug 2026, 12:45 AM
    2 days ago

    ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಇನ್ಮುಂದೆ ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಪ್ಯಾರಾಗಳನ್ನು (ಚರಣ) ಮಾತ್ರಸ ಹಾಡಲಾಗುವುದು ಮತ್ತು ಸ್ವಾತಂತ್ರ್ಯ ಸಂಗ್ರಾಮದ ಅಗ್ರಗಣ್ಯ ನಾಯಕರಾದ ಮಹಾತ್ಮ ಗಾಂಧಿ ಹಾಗೂ ರವೀಂದ್ರನಾಥ ಟ್ಯಾಗೋರ್ ಅವರು ಹಾಕಿಕೊಟ್ಟ ಹಾದಿಯಲ್ಲೇ ಸಾಗಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ CWC ಸಭೆಯ […] The post ‘ವಂದೇ ಮಾತರಂ’ 2 ಪ್ಯಾರಾಗಳಿಗಷ್ಟೇ ಸೀಮಿತ : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಂಚಿಕೆಯಾದ ಪ್ರಮಾಣದಲ್ಲೇ ಬೆಂಗಳೂರಿಗೆ ನೀರು – ಕೃಷ್ಣ ಬೈರೇಗೌಡ
    Next Article
    ಕರುನಾಡಿನ ಸಾಮಾಜಿಕ ಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು ಜಯಂತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment