Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    20 ಮಂದಿಗೆ ಗ್ರೀನ್ ಸಿಗ್ನಲ್‌, ಪ್ರಮಾಣವಚನ ಸ್ವೀಕರಿಸಿದ್ದು 19 ಮಂದಿ ಮಾತ್ರ! ಕೊನೆ ಕ್ಷಣದಲ್ಲಿ ಯಾಕೆ ಈ ಟ್ವಿಸ್ಟ್?

    Source: HOSADIGANTHA

    03 Aug 2026, 02:23 PM
    21 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕೊನೆಯ ಕ್ಷಣದವರೆಗೂ ತೀವ್ರ ರಾಜಕೀಯ ಕುತೂಹಲಕ್ಕೆ ಕಾರಣವಾಯಿತು. ಕಾಂಗ್ರೆಸ್ ಹೈಕಮಾಂಡ್ 20 ಶಾಸಕರ ಹೆಸರನ್ನು ಸಚಿವ ಸ್ಥಾನಕ್ಕೆ ಅನುಮೋದಿಸಿದ್ದರೂ, ಅಂತಿಮ ಹಂತದಲ್ಲಿ ನಡೆದ ಬದಲಾವಣೆಯಿಂದ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಸಚಿವ ಸ್ಥಾನ ಕೈತಪ್ಪಿದ ನಾಯಕರ ಕುರಿತು ಹೊಸ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ನೂತನ ಸಚಿವರಿಗೆ […] The post 20 ಮಂದಿಗೆ ಗ್ರೀನ್ ಸಿಗ್ನಲ್‌, ಪ್ರಮಾಣವಚನ ಸ್ವೀಕರಿಸಿದ್ದು 19 ಮಂದಿ ಮಾತ್ರ! ಕೊನೆ ಕ್ಷಣದಲ್ಲಿ ಯಾಕೆ ಈ ಟ್ವಿಸ್ಟ್? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಳ್ಳಕೆರೆಯ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ: ಚಿತ್ರದುರ್ಗದಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
    Next Article
    ಗ್ರಾಮೀಣ ಅಭಿವೃದ್ಧಿಗೆ ವೇಗ: ಔರಾದ(ಬಿ)ಯಲ್ಲಿ 4 ಕೋಟಿ ರೂ. ಯೋಜನೆಗಳಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment