Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿ 20 ಕೋಟಿ ರೂ. ಹಂಚಿಕೆ: ಸಚಿವ ಈಶ್ವರ ಖಂಡ್ರೆ

    Source: HOSADIGANTHA

    24 May 2026, 11:33 AM
    2 weeks ago

    ಹೊಸದಿಗಂತ ವರದಿ, ಮಂಗಳೂರು: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. ನಗರದ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ಗೇರು ಮೇಳದಲ್ಲಿ, ಕೆಲ ತಿಂಗಳ ಹಿಂದೆ ಆನೆ ದಾಳಿಗೆ ಇಬ್ಬರು ಮೃತಪಟ್ಟಿದ್ದ ಹಾಗೂ ಶೃಂಗೇರಿ ಕೆರೆಕಟ್ಟೆ ಪ್ರದೇಶ ಸೇರಿದಂತೆ ಕುದುರೆಮುಖ ಅರಣ್ಯದಿಂದ ಸ್ವಯಂ ಪ್ರೇರಿತರಾಗಿ ಹೊರಬರಲು ಅರ್ಜಿ ಸಲ್ಲಿಸಿದ್ದ 5 ಕುಟುಂಬಗಳಿಗೆ 2.38 ಕೋಟಿ ರೂ.ಚೆಕ್ ವಿತರಿಸಿ ಅವರು […] The post ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿ 20 ಕೋಟಿ ರೂ. ಹಂಚಿಕೆ: ಸಚಿವ ಈಶ್ವರ ಖಂಡ್ರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಡಿಸೈಡಿಂಗ್ ಗೇಮ್‌ಗೆ ಆರ್‌ಸಿಬಿ ಸಜ್ಜು: ಪಂಜಾಬ್ ಕಿಂಗ್ಸ್ ಮಣಿಸಿ ಪ್ಲೇಆಫ್‌ಗೇರುತ್ತಾ ಬೆಂಗಳೂರು?
    Next Article
    KKR ಪ್ಲೇಆಫ್ ಕನಸು ಭದ್ರ: ಕಳಪೆ ಫೀಲ್ಡಿಂಗ್‌ಗೆ ದಂಡ ತೆತ್ತ ಶುಭ್‌ಮನ್ ಗಿಲ್ ಪಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment