Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

    Source: Guaranteenws

    14 Jul 2026, 04:12 AM
    8 hours ago

    ರಾಮನಗರ, ಜುಲೈ 14: ಬಿಡದಿ ಟೌನ್ಶಿಪ್ ಯೋಜನೆಗೆ (Bidadi Township Project) ಸಂಬಂಧಿಸಿದಂತೆ ಜಂಟಿ ಭೂಮಾಪನ (JMC) ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಘಟನೆಯ ಹಿನ್ನೆಲೆ ಬಿಡದಿ ಟೌನ್ಶಿಪ್ ಯೋಜನೆಯ ವ್ಯಾಪ್ತಿಗೆ ಬರುವ ಮಂಡಲಹಳ್ಳಿ ಸೇರಿದಂತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?
    Next Article
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment