Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಡಿಕೆಶಿ ದೆಹಲಿ ಭೇಟಿ ವಿಶೇಷ ಅರ್ಥ ಬೇಡ: 2028ರವರೆಗೂ ಸಿದ್ದರಾಮಯ್ಯ ಸಿಎಂ –ಸಚಿವ ಹೆಚ್.ಸಿ ಮಹದೇವಪ್ಪ

    7 hours ago

    ಮೈಸೂರು,ಜನವರಿ,17,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಈಗ ಅಸ್ಸಾಂ ಚುನಾವಣೆಯ ವೀಕ್ಷಕರಾಗಿ ನೇಮಕವಾಗಿದ್ದಾರೆ ಹೀಗಾಗಿ ದೆಹಲಿಗೆ ಹೋಗಿದ್ದಾರೆ. ಇದಕ್ಕೆ ಯಾವ ವಿಶೇಷ ಅರ್ಥಗಳು ಬೇಡ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟಪಡಿಸಿದರು. ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಸುಮ್ಮನೆ ಏನೋ ಆಗುತ್ತದೆ ಎಂದು ಕಾಯುತ್ತಿದ್ದಾರೆ. ಬಿಜೆಪಿ ಯಾವಾಗಲೂ ಪರಿಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಇಂತಹ ಸಂದರ್ಭಗಳನ್ನ ಅವರು […] The post ಡಿಕೆಶಿ ದೆಹಲಿ ಭೇಟಿ ವಿಶೇಷ ಅರ್ಥ ಬೇಡ: 2028ರವರೆಗೂ ಸಿದ್ದರಾಮಯ್ಯ ಸಿಎಂ –ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    ಅಕ್ರಮ ವಲಸಿಗರ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಅರೆಸ್ಟ್
    Next Article
    ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​.. ಈ ವರ್ಷದಲ್ಲಿ 1.2 ಕೋಟಿ ಉದ್ಯೋಗಿಗಳ ನೇಮಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment