Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ‘ನಾರೇಯಣ ಪ್ರಶಸ್ತಿ’:  ಮಾ.22 ರಂದು ಪ್ರದಾನ

    Source: just kannada

    17 Mar 2026, 05:26 PM
    1 week ago

    ಮೈಸೂರು,ಮಾರ್ಚ್,17,2026 (www.justkannada.in): ಶ್ರೀ ಯೋಗಿನಾರೇಯಣ ಯತೀಂದ್ರ ಪ್ರಚಾರ ಸಭಾ ವತಿಯಿಂದ 2026ನೇ ಸಾಲಿನ ಪ್ರತಿಷ್ಠಿತ “ನಾರೇಯಣ ಪ್ರಶಸ್ತಿ”ಯನ್ನು ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ನೀಡಲಾಗಿದ್ದು ಮಾರ್ಚ್ 22 ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. 22-03-2026 ಭಾನುವಾರ ಬೆಳಿಗ್ಗೆ 11.00 ಗಂಟೆಗೆ ಚಾಮರಾಜನಗರದ ವರನಟ ಡಾ.  ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  “ನಾರೇಯಣ ಪ್ರಶಸ್ತಿ” ಯನ್ನು ಆಶ್ರಮದ ಪರವಾಗಿ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ ಜಿ ಮಹರಾಜ್ ಸ್ವೀಕರಿಸಲಿದ್ದಾರೆ. ಪ್ರಶಸ್ತಿಯು ಅಭಿನಂದನಾ […] The post ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ‘ನಾರೇಯಣ ಪ್ರಶಸ್ತಿ’:  ಮಾ.22 ರಂದು ಪ್ರದಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹೊರಗುತ್ತಿಗೆ ವ್ಯವಸ್ಥೆ ರದ್ದುಗೊಳಿಸಿ ನೇರ ಪಾವತಿ ಜಾರಿಗೆ ತನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ
    Next Article
    28 ವರ್ಷದ ಯುವಕ ಸೇರಿದಂತೆ ಇಬ್ಬರಿಗೆ ಜೀವವಾಧಿ ಶಿಕ್ಷೆ ವಿಧಿಸಿದ ಕೋರ್ಟ್​, ಅವರು ಮಾಡಿದ್ದೇನು ಗೊತ್ತಾ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment