Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    22 ಕೆರೆಗಳ ಯೋಜನೆ ಕಾಮಗಾರಿ ಆರಂಭಕ್ಕೆ ಸೂಚಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ

    Source: Dinamana

    26 Jul 2026, 10:22 AM
    20 hours ago

    ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ೭೫ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಲು ಟೆಂಡರ್ ಕರೆದು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಮನವಿ ಮಾಡಿದರು. ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಬಸವಂತಪ್ಪ, ಈ ಹಿಂದೆ ತಾವು ಜಲಸಂಪನ್ಮೂಲ ಸಚಿವರಾಗಿದ್ದ ಅವಧಿಯಲ್ಲಿ ಈ 22  […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ್: ಕೃಷ್ಣಮೂರ್ತಿ
    Next Article
    ಇದೇ 28 ರಿಂದ 3 ದಿನಗಳ ಕಾಲ ಶ್ರೀ ಶಿರಡಿ ಸಾಯಿಬಾಬಾರವರ 10 ನೇ ವರ್ಷದ ಗುರು ಪೂಜೆ, ವ್ಯಾಸ ಪೌರ್ಣಮಿ ಮಹೋತ್ಸವ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment