Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    23 ಕೋಟಿ ಹಣ ವಂಚನೆ ಆರೋಪ: ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ಅಧಿಕಾರಿಗಳ ಮನೆಗೆ ಲೋಕಾ ದಾಳಿ

    Source: HOSADIGANTHA

    24 May 2026, 11:27 AM
    2 weeks ago

    ಹೊಸದಿಗಂತ ವರದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಕೊಳೆಗೇರಿಯಲ್ಲಿ 600 ಮನೆಗಳನ್ನು ನಿರ್ಮಿಸಲಾಗಿದೆ ಎಂದು ಖೊಟ್ಟಿ ದಾಖಲೆ ಸೃಷ್ಟಿಸಿ 23.35 ಕೋಟಿ ಹಣ ಲಪಟಾಯಿಸಿದ ಆರೋಪದಡಿ, ಇಲ್ಲಿನ ಕುವೆಂಪು ನಗರದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ, ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ನಡೆಸಿದರು. ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ (ನಿವೃತ್ತ) ಬಿ.ಎಸ್. ಶಂಭುಲಿಂಗಪ್ಪ ಹಾಗೂ ಗುತ್ತಿಗೆದಾರ ಎನ್‌.ಪಿ.ಪ್ರಸಾದ್‌ ಸೇರಿ ಕೃತ್ಯದಲ್ಲಿ ಪಾಲ್ಗೊಂಡ ಇತರರ ವಿರುದ್ಧ ಲೋಕಾಯುಕ್ತ ಪಿಎಸ್‌ಐ ಪ್ರಸನ್ನ ದೇಸಾಯಿ ದೂರು ದಾಖಲಿಸಿದರು. ಇನ್‌ಸ್ಪೆಕ್ಟರ್‌ ಎಸ್.ಎಚ್. ಹೊಸಮನಿ ಅವರ ನೇತೃತ್ವದಲ್ಲಿ […] The post 23 ಕೋಟಿ ಹಣ ವಂಚನೆ ಆರೋಪ: ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ಅಧಿಕಾರಿಗಳ ಮನೆಗೆ ಲೋಕಾ ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗಾವಿ ಕರ್ನಾಟಕದ ಭಾಗವೇ, ಪ್ರತ್ಯೇಕ ನಿರ್ಣಯದ ಅಗತ್ಯವೇನು?: ಎನ್. ರವಿಕುಮಾರ್ ಪ್ರಶ್ನೆ
    Next Article
    ಮೊದಲು ಯಾವ ಸಾಧನೆ ಮಾಡಿದ್ದೀರಿ ಎಂದು ಜನರಿಗೆ ತಿಳಿಸಿ: ರಾಜ್ಯ ಸರಕಾರದ ವಿರುದ್ಧ ಎನ್. ರವಿಕುಮಾರ್ ಕಿಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment