Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಎಂ ಡಿಕೆಶಿ ಚಿತ್ರದುರ್ಗ ಜಿಲ್ಲಾ ಪ್ರವಾಸ: ಜು.25 ರಂದು ಬರ ವೀಕ್ಷಣೆ, 26 ರಂದು ಡಿ.ಸುಧಾಕರ್ ನುಡಿನಮನದಲ್ಲಿ ಭಾಗಿ!

    Source: HOSADIGANTHA

    24 Jul 2026, 02:57 PM
    6 hours ago

    ಹೊಸದಿಗಂತ ವರದಿ ಚಿತ್ರದುರ್ಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜುಲೈ 25 ಹಾಗೂ 26 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ಜುಲೈ 25 ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ರಸ್ತೆಯ ಮೂಲಕ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12.30ಕ್ಕೆ ನಗರದ ಶ್ರೀ […] The post ಸಿಎಂ ಡಿಕೆಶಿ ಚಿತ್ರದುರ್ಗ ಜಿಲ್ಲಾ ಪ್ರವಾಸ: ಜು.25 ರಂದು ಬರ ವೀಕ್ಷಣೆ, 26 ರಂದು ಡಿ.ಸುಧಾಕರ್ ನುಡಿನಮನದಲ್ಲಿ ಭಾಗಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಯುಹೆಚ್‍ಕ್ಯೂ ಕೋಟಾದಡಿ ಅಗ್ನಿವೀರ್ ನೇಮಕಾತಿ
    Next Article
    Satish Jarkiholi on Delhi Protest: ಲೋಪದೋಷಗಳು ಇರುತ್ತವೆ, ಸರಿಪಡಿಸಬೇಕು.. ಯಾರಾದ್ರೂ ಹೊಣೆ ಹೊರಬೇಕು| #TV9D

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment