Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜು.25ಕ್ಕೆ ನೂತನ ಕುಲಪತಿಗಳಿಗೆ ಸನ್ಮಾನ ಸಮಾರಂಭ

    Source: Dinamana

    24 Jul 2026, 02:38 PM
    16 hours ago

    ದಾವಣಗೆರೆ ; ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಡಾ. ಬಿ. ಇ. ರಂಗಸ್ವಾಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿ ಡಾ. ಸಿ. ಶಿವರಾಜು ಅವರಿಗೆ ಗೌರವಾರ್ಪಣೆ ಸಮಾರಂಭ ಇದೇ ಜುಲೈ 25ರಂದು ಹಮ್ಮಿಕೊಳ್ಳಲಾಗಿದೆ. ​’ಸುರಾನ ಅಧ್ಯಾಪಕರ ಸ್ನೇಹಿತರ ಬಳಗ’ ಆಯೋಜಿಸಿರುವ ಈ ಕಾರ್ಯಕ್ರಮವು ಜುಲೈ 25ರ ಶನಿವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯ ‘ವುಡ್‌ಲ್ಯಾಂಡ್ಸ್ ಹೋಟೆಲ್’ನಲ್ಲಿ ನಡೆಯಲಿದೆ. ಬೆಂಗಳೂರು ಬಸವನ ಗುಡಿಯ  ​ಸುರಾನ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಧ್ಯರಾತ್ರಿ ವಿಡಿಯೋ ಸಂದೇಶ | 4 ಬಾರಿ ಹೇಳಿದ್ದನ್ನೇ ಮತ್ತೇ ಹೇಳಿದ ಮೋದಿ
    Next Article
    ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾ*ವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment