Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಮಾ.25 ಕ್ಕೆ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತು ವಿಚಾರ ಸಂಕಿರಣ

    Source: Nudikarnataka

    23 Mar 2026, 01:41 PM
    1 day ago

    ಮಾದಿಗರ ಒಳಮೀಸಲಾತಿ ಹೋರಾಟ ಸಮಿತಿ, ಕರ್ನಾಟಕ ಮಾದರ ಮಹಾಸಭಾ (ರಿ) ಬೆಂಗಳೂರು, ಅ.ಕ.ಡಾ. ಬಾಬು ಜನಜೀವನರಾಮ್ ಸಂಘಗಳ ಒಕ್ಕೂಟ (ರಿ) ಹಾಗೂ ಶಿವಶರಣ ಮಾದರ ಚನ್ನಯ್ಯ ಸೇವಾ ಸಮಿತಿ,  ಮಂಡ್ಯ ಜಿಲ್ಲಾ ಸಮಿತಿಗಳ ವತಿಯಿಂದ ಮಂಡ್ಯನಗರದ ಗಾಂಧಿಭವನದಲ್ಲಿ ಮಾ.25ರಂದು ಬೆಳಿಗ್ಗೆ 10 ಗಂಟೆಗೆ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ವಿಚಾರ ಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆ ನಡೆಯಲಿದೆ. ಸಾಹಿತಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಸಮಾರಂಭವನ್ನು ಉದ್ಘಾಟಿಸಿ, ವಿಚಾರ ಮಂಡನೆ ಮಾಡುವರು. ಹಿರಿಯ ಒಳಮೀಸಲಾತಿ […] The post ಮಂಡ್ಯ | ಮಾ.25 ಕ್ಕೆ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತು ವಿಚಾರ ಸಂಕಿರಣ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಕ್ರೆಬೈಲಿನಲ್ಲಿ ವೈದ್ಯರ ಚಮತ್ಕಾರ: ಅರಣ್ಯಾಧಿಕಾರಿಗಳ ಹರ್ಷೋದ್ಗಾರ, ಬದುಕುಳಿದ ನಾಲ್ಕು ಆನೆಗಳು
    Next Article
    ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment