Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಸ್ ನಿಲ್ದಾಣದಲ್ಲಿ ಚಿನ್ನದ ಸರ ಕಳವು ಪ್ರಕರಣ: ಇಬ್ಬರು ಮಹಿಳೆಯರು ಅರೆಸ್ಟ್, 2.6 ಲಕ್ಷ ರೂ. ಮೌಲ್ಯದ ಆಭರಣ ವಶ

    Source: HOSADIGANTHA

    29 Aug 2026, 11:46 PM
    1 day ago

    ಹೊಸದಿಗಂತ ವರದಿ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬಂಗಾರದ ಆಭರಣ ಕಳವು ಮಾಡಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 2.6 ಲಕ್ಷ ರೂ ಮೌಲ್ಯದ ಬಂಗಾರದ ಕರಿಮಣಿ ಸರವನ್ನು ವಶಕ್ಕೆ ಪಡೆಯಲಾಗಿದೆ. ಕುಮಟಾ ಬಡಾಳದ ಸೊಪ್ಪಿನ ಹೊನ್ನಳ್ಳಿಯಲ್ಲಿ ವಾಸವಾಗಿದ್ದ ಸೀಮಾಬಾನು ಜಾವೇದ್ ಸಾಬ್ (42) ಹಾಗೂ ಶಮ್ಮಾ ಬುಡಿಯಾ ಮಹಮ್ಮದ್ ಪಿರ್ದೋಸ್ (27) ಬಂಧಿತ ಆರೋಪಿಗಳು. ಆಗಸ್ಟ್ 18ರಂದು ಮಧ್ಯಾಹ್ನ 1.45ರಿಂದ […] The post ಬಸ್ ನಿಲ್ದಾಣದಲ್ಲಿ ಚಿನ್ನದ ಸರ ಕಳವು ಪ್ರಕರಣ: ಇಬ್ಬರು ಮಹಿಳೆಯರು ಅರೆಸ್ಟ್, 2.6 ಲಕ್ಷ ರೂ. ಮೌಲ್ಯದ ಆಭರಣ ವಶ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಗೋವಾದಲ್ಲಿ ಉದ್ಯಮಿ ಹ*ತ್ಯೆಗೆ ಯತ್ನ: ಗುಂಡಿನ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳು
    Next Article
    ಹುಬ್ಬಳ್ಳಿಯ ಮರ್ಡ*ರ್‌ ಕೇಸ್: ಮೃತನ ಗುರುತು ಪತ್ತೆ, ಮೂವರ ವಿರುದ್ಧ ದೂರು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment