Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆ.27, 28 ಕ್ಕೆ ಮದ್ದೂರು ತಾಲ್ಲೂಕಿಗೆ ಉಪ ಲೋಕಾಯುಕ್ತರ ಭೇಟಿ

    Source: Nudikarnataka

    18 Aug 2026, 06:27 PM
    1 day ago

    ಮಂಡ್ಯ : ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಶ್ರೀ ಬಿ. ವೀರಪ್ಪ ಅವರು ಆಗಸ್ಟ್ 27 ಮತ್ತು 28ರಂದು ಮದ್ದೂರು ತಾಲ್ಲೂಕಿಗೆ ಭೇಟಿ ನೀಡಿ ವಿವಿಧ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಲಿರುವ ಹಿನ್ನೆಲೆಯಲ್ಲಿ, ಪ್ರಕರಣಗಳು ಹಾಗೂ ಸಾರ್ವಜನಿಕರ ದೂರುಗಳ ಗುಣಮಟ್ಟದ ವಿಲೇವಾರಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿಯವರು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿಗೆ ಭೇಟಿ ನೀಡಲಿರುವುದರಿಂದ ಮದ್ದೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ […] The post ಆ.27, 28 ಕ್ಕೆ ಮದ್ದೂರು ತಾಲ್ಲೂಕಿಗೆ ಉಪ ಲೋಕಾಯುಕ್ತರ ಭೇಟಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೈಜ್ಞಾನಿಕ ಕನಿಷ್ಟ ವೇತನ ಪರಿಷ್ಕರಣೆಗೆ ಆಗ್ರಹಿಸಿ ಗ್ರಾ.ಪಂ.ನೌಕರರ ಪ್ರತಿಭಟನೆ
    Next Article
    ಸರ್ವರೊಳಗೊಂದೊಂದು ನುಡಿಯ ಕಲಿತು……….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment