Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜು.29ರಂದು ಮಂಗಳೂರು ಸಹಿತ ದೇಶದ 64 ಕಡೆ ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

    Source: HOSADIGANTHA

    28 Jul 2026, 02:33 PM
    9 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಮಂಗಳೂರು ನಗರದ ಕೂಟಕ್ಕಳ ಆಡಿಟೋರಿಯಂ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಹಾಗೂ ಕೊಡಿಯಲ್ ಬೈಲ್ ನಲ್ಲಿ ಜು.29ರಂದು ಗುರುಪೂರ್ಣಿಮೆಯನ್ನು ಆಯೋಜಿಸಲಾಗಿದೆ. ಮಹೋತ್ಸವದ ಅಂಗವಾಗಿ ಶ್ರೀ ವ್ಯಾಸಪೂಜೆ, ಪರಮ ಪೂಜ್ಯ ಭಕ್ತರಾಜ ಮಹಾರಾಜರ ಭಾವಚಿತ್ರ ಪೂಜೆ, ರಾಮರಾಜ್ಯದ ಸ್ಥಾಪನೆಗಾಗಿ ಸಂಕಲ್ಪ ಮತ್ತು ನಾಮಜಪ, ಧರ್ಮರಕ್ಷಕರು ಹಾಗೂ ಹಿಂದುತ್ವನಿಷ್ಠರ ಸನ್ಮಾನ, ರಾಷ್ಟ್ರಭಕ್ತ ಮತ್ತು ಧರ್ಮನಿಷ್ಠ ಗಣ್ಯ ವ್ಯಕ್ತಿಗಳಿಂದ ವಿಶೇಷ ಮಾರ್ಗದರ್ಶನ, ಸ್ವಸಂರಕ್ಷಣೆಯ ಸುಲಭ ಪದ್ಧತಿಗಳ ಪ್ರಾತ್ಯಕ್ಷಿಕೆ, ಸಮಿತಿಯ ಪ್ರೇರಣಾಸ್ರೋತ ಸಚ್ಚಿದಾನಂದ […] The post ಜು.29ರಂದು ಮಂಗಳೂರು ಸಹಿತ ದೇಶದ 64 ಕಡೆ ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿನ್ನಸ್ವಾಮಿ ಪ್ರಕರಣ: ಸಿಐಡಿ ತನಿಖೆ ಸಾಲದು, ಸಿಬಿಐ ತನಿಖೆ ಆಗ್ಬೇಕು ಎಂದ ಆರ್. ಅಶೋಕ್
    Next Article
    ಸಂಸದ ಸಸಿಕಾಂತ್ ಸೆಂಥಿಲ್ ವಿರುದ್ಧ ಆರೋಪ: ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment