Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ನೀರು | ನೀರಾವರಿ ಹೋರಾಟ ಸಮಿತಿ ಸ್ವಾಗತ

    Source: Chitradurga news

    26 Aug 2026, 06:58 PM
    1 day ago

    CHITRADURGA NEWS | 26 AUGUST 2026 ಚಿತ್ರದುರ್ಗ: ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪರೀಕ್ಷಾರ್ಥ ನೀರು ಹರಿಸಲು ಭದ್ರಾ ಜಲಾಶಯದಿಂದ ಮೂರು ಟಿಎಂಸಿ ನೀರು ಹರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸ್ವಾಗತಿಸಿದೆ. ಇದನ್ನೂ ಓದಿ: ಆನ್‍ಲೈನ್ ವಂಚನೆ | ಮಾಜಿ ಸೈನಿಕರೇ ಎಚ್ಚರ  ಈ ಕುರಿತು ಹೇಳಿಕೆ ನೀಡಿರುವ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಜನವರಿಯಲ್ಲಿಯೇ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ನೀರು ಹರಿಸಿ ಗೋನೂರು ಕೆರೆಯವರೆಗೆ ತಲುಪಿಸಲಾಗುವುದು ಎಂದು ಹೇಳಲಾಗಿತ್ತು. ಇದೀಗ ತಡವಾಗಿಯಾದರೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಡವರಿಗೆ ನಿವೇಶನ ಮಂಜೂರು, ನಗರದ ಸ್ವಚ್ಛತೆ ಕಾಪಾಡಲು ಆಗ್ರಹ
    Next Article
    ಅಲೆಮಾರಿ ಸಮುದಾಯಕ್ಕೆ ನಿವೇಶನ, ಮನೆ ಹಾಗೂ ಮೂಲಸೌಕರ್ಯ ಕಲ್ಪಿಸಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment