Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹರಿಹರದ ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ ರೂ.3 ಕೋಟಿ ಅನುದಾನ : ಸಚಿವ ಎಸ್.ಎಸ್.ಎಂ. ಭರವಸೆ

    Source: Dinamana

    18 May 2026, 05:00 AM
    1 month ago

    ಹರಿಹರ: ಉದ್ದೇಶಿತ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ.3 ಕೋಟಿ ಅನುದಾನ ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭರವಸೆ ನೀಡಿದರು. ನಗರದ ಹಳೇ ಕೋರ್ಟ್ ಸ್ಥಳದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಅವರು ಮಾತನಾಡಿದರು. ಭವನ ನಿರ್ಮಾಣಕ್ಕೆ ಈಗಾಗಲೇ ರೂ.2 ಕೋಟಿ ಅನುದಾನ ಮಂಜೂರಾಗಿದ್ದು ರೂ.50 ಲಕ್ಷ ಬಿಡುಗಡೆಯಾಗಿದೆ. ನಿವೇಶನ ನಗರದ ಹೃದಯ ಭಾಗದಲ್ಲಿರುವುದರಿಂದ ವ್ಯವಸ್ಥಿತ ಹಾಗೂ ಆಕರ್ಷಕ ವಿನ್ಯಾಸದೊಂದಿಗೆ ನಿರ್ಮಾಣ ಮಾಡಬೇಕಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ ರೂ.3 ಕೋಟಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಹೋದರ ನಿಧನ
    Next Article
    ದಾವಣಗೆರೆ | ಕುಡಿಯುವ ನೀರಿನಲ್ಲಿ ವ್ಯತ್ಯಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment