Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳ 30ನೇ ಸ್ಮರಣೋತ್ಸವ | ಜುಲೈ 20 ರಂದು ಪೂರ್ವಭಾವಿ ಸಭೆ

    Source: Chitradurga news

    18 Jul 2026, 02:42 PM
    1 day ago

    CHITRADURGA NEWS | 18 JULY 2026 ಚಿತ್ರದುರ್ಗ: ಲಿಂಗೈಕ್ಯ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ 30ನೇ ಸ್ಮರಣೋತ್ಸವವನ್ನು ಹಮ್ಮಿಕೊಳ್ಳುವ ಸಂಬಂಧ ಜುಲೈ 20ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಹೊಳಲ್ಕೆರೆಯ ಒಂಟಿಕಂಬದ ಮುರುಘಾಮಠದಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಇದನ್ನೂ ಓದಿ: ಜುಲೈ 31 ಹವಾಮಾನ ಆಧಾರಿತ ಬೆಳೆ ವಿಮೆ ನೊಂದಣಿಗೆ ಕೊನೆಯ ದಿನ ಸಭೆಯಲ್ಲಿ ತಾಲ್ಲೂಕಿನ ಭಕ್ತರು ಹೆಚ್ಚಿನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಜನ್ಮ ದಿನಾಚರಣೆ | ಹಲವು ಮಠಾಧೀಶರು ಭಾಗೀ
    Next Article
    ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment