Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪೋಕ್ಸೊ ಕೇಸ್: ವಚನಾನಂದ ಶ್ರೀ ಜಾಮೀನು ರದ್ದತಿ ಆದೇಶ ಜೂನ್ 30ಕ್ಕೆ ಮುಂದೂಡಿಕೆ

    Source: HOSADIGANTHA

    18 Jun 2026, 12:16 PM
    23 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಮಹತ್ವದ ಆದೇಶ ಪ್ರಕಟಣೆಯನ್ನು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯವು ಜೂನ್ 30ಕ್ಕೆ ಮುಂದೂಡಿದೆ. ಇದರಿಂದಾಗಿ ಶ್ರೀಗಳಿಗೆ ಬಂಧನದ ಭೀತಿಯಿಂದ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮಠದ ಹಾಸ್ಟೆಲ್‌ನಲ್ಲಿದ್ದ ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಸ್ವಾಮೀಜಿ ವಿರುದ್ಧ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು […] The post ಪೋಕ್ಸೊ ಕೇಸ್: ವಚನಾನಂದ ಶ್ರೀ ಜಾಮೀನು ರದ್ದತಿ ಆದೇಶ ಜೂನ್ 30ಕ್ಕೆ ಮುಂದೂಡಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪರಿಷತ್ ಚುನಾವಣೆ ಮುಕ್ತಾಯ: ಸಂಖ್ಯಾಬಲ ನಮ್ಮ ಪರವಾಗಿದೆ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದ ʼಕೈʼ ನಾಯಕರು
    Next Article
    ಆಂಧ್ರ ಮೂಲದ ಕಂಪನಿಯಿಂದ ಕೋಟ್ಯಂತರ ರೂ. ವಂಚನೆ: ಉದ್ಯೋಗದ ಆಮಿಷಕ್ಕೆ 470ಕ್ಕೂ ಹೆಚ್ಚು ಜನ ಬಲಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment