Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ವಿದ್ಯಾರ್ಥಿಗಳಿಗೆ ಕಲುಷಿತ ಊಟ: 30ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, ಕ್ರಮಕ್ಕೆ ಆಗ್ರಹ!

    Source: HOSADIGANTHA

    10 Jul 2026, 01:21 PM
    7 hours ago

    ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರ ತಾಲೂಕಿನ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆಯೂ ಅತ್ಯಂತ ದುರದೃಷ್ಟಕರ.ಕೂಡಲೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಆಗ್ರಹಿಸಿದ್ದಾರೆ. ಕಲಬುರಗಿಯ ಜಿಲ್ಲೆಯಲ್ಲಿ ವಸತಿ ನಿಲಯಗಳ ದುಸ್ತಿತಿ, ಕಳಪೆ ಗುಣಮಟ್ಟಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಆದರೆ ಈ ಬಗ್ಗೆ ಗಮನ […] The post ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ವಿದ್ಯಾರ್ಥಿಗಳಿಗೆ ಕಲುಷಿತ ಊಟ: 30ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, ಕ್ರಮಕ್ಕೆ ಆಗ್ರಹ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SIR ಪ್ರಕ್ರಿಯೆ ವೇಳೆ ದುರಂತ: ಶಿವಮೊಗ್ಗದಲ್ಲಿ ಬಿಎಲ್ಓ ಮೇಲೆ ಮುಗಿಬಿದ್ದ ಶ್ವಾನ, ತೀವ್ರ ಗಾಯ
    Next Article
    HD Kumaraswamy Allegation DK Shivakumar Over SIR: SIR ದುರುಪಯೋಗ ಮಾಡಿಕೊಳ್ಳಲು ಸಿಎಂ ರಾಜ್ಯ ಪ್ರವಾಸ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment