Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾ.31 ರಂದು ಯುವ ಕಾಂಗ್ರೆಸ್‌ ಪದಾಧಿಕಾರಗಳು ಸಭೆ

    Source: Dinamana

    30 Mar 2026, 04:08 PM
    1 day ago

    ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್,ಅಭಿಷೇಕ್ ದತ್ತ್,ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉಪಸ್ಥಿತಿಯೊoದಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್ಎಸ್ ಮಂಜುನಾಥ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಗರದ ಬಾಪೂಜಿ ಎಂ ಬಿ ಎ ಕಾಲೇಜಿನಲ್ಲಿ ಸಂಜೆ 4 ಗಂಟೆಗೆ ಸಭೆಯನ್ನು ಕರೆಯಲಾಗಿದೆ. ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಅಸೆಂಬ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಡ್ಡಾಯವಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹನುಮ ಜಯಂತಿ : ಏ.2 ರಂದು ವಿದುಷಿ ಶ್ರೀಮತಿ ಶ್ರೀದೇವಿ ಇವರಿಂದ ‘ಭಕ್ತಿಸುಧೆ’ ಕಾರ್ಯಕ್ರಮ
    Next Article
    ಹಿಂದಿ ವಿಷಯವನ್ನು ಕೈ ಬಿಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮುತ್ತಿಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment