Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನ ಪೂರ್ಣ: ಭಕ್ತರಿಗೆ ದರುಶನ ನೀಡಿದ ಶಿವಾಚಾರ್ಯ ಶ್ರೀಗಳು

    Source: HOSADIGANTHA

    05 Jul 2026, 03:11 PM
    12 hours ago

    ಹೊಸದಿಗಂತ ವರದಿ ಗದಗ: ಗದಗ ತಾಲೂಕಿನ ಅಂತೂರ-ಬೆಂತೂರ ಗ್ರಾಮದ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದಲ್ಲಿ ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ ಶಿವಯೋಗ ಸಮಾ ಅನುಷ್ಠಾನವು ಭಾನುವಾರ ಅತ್ಯಂತ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಮಠದ ಪೀಠಾಪತಿ ಡಾ.ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಕಳೆದ ೩೩ ದಿನಗಳಿಂದ (೭೭೫ ಗಂಟೆಗಳು) ಅನ್ನ, ನೀರು ಹಾಗೂ ಗಾಳಿ-ಬೆಳಕಿಲ್ಲದೆ ನಡೆಸಿದ ಈ ಕಠಿಣ ಯೋಗಸಾಧನೆ ವಿಜ್ಞಾನಕ್ಕೇ ಸವಾಲೊಡ್ಡಿದೆ. ಮಹದಾಯಿ ಯೋಜನೆ ಶೀಘ್ರವಾಗಿ ಜಾರಿಯಾಗಲಿ, ದೇಶ ಕಾಯುವ ಯೋಧರಿಗೆ ಹಾಗೂ ದೇಶಕ್ಕೆ ಅನ್ನ ನೀಡುವ ರೈತರಿಗೆ ಒಳಿತಾಗಲಿ […] The post 33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನ ಪೂರ್ಣ: ಭಕ್ತರಿಗೆ ದರುಶನ ನೀಡಿದ ಶಿವಾಚಾರ್ಯ ಶ್ರೀಗಳು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    15 ನಿಮಿಷದಲ್ಲಿ ಆಂಬ್ಯುಲೆನ್ಸ್, ತಡವಾದರೆ 5,000 ರೂ. ದಂಡ: ತುರ್ತು ವೈದ್ಯಕೀಯ ಸೇವೆಗೆ ಸರ್ಕಾರದ ಹೊಸ ಮಾರ್ಗಸೂಚಿ?
    Next Article
    ತಿರುವಿನಲ್ಲಿ ಸಿಲುಕಿ ಫಜೀತಿಪಟ್ಟ ಬೃಹತ್ ಟ್ರೇಲರ್: ಪಣಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಸುಗಟ್ಟಲೆ ತ್ರಾಸ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment