Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಡಗುಂದಿಯಲ್ಲಿ ಎಟಿಎಂ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್‌: 3.60 ಲಕ್ಷ ರೂಪಾಯಿ ಜಪ್ತಿ

    Source: HOSADIGANTHA

    11 Sep 2026, 04:37 PM
    2 days ago

    ಹೊಸದಿಗಂತ ವರದಿ ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ಬಳಿಯ 19.29 ಲಕ್ಷ ರೂ. ಸಂಗ್ರಹದ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಅಂತರ್ ರಾಜ್ಯ ಮೂವರು ಆರೋಪಿಗಳನ್ನು ಬಂಧಿಸಿ, 3.60 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಯಾಣದ ಪಾಲವಾಲ್ ಜಿಲ್ಲೆಯ ಧಿರಂಕಿ ಗ್ರಾಮದ ಸಾಹಿಲ್ ಮೆಹಮೂದ್ (24), ಉತ್ತರ ಪ್ರದೇಶದ ಮುಂಡಾಳಿ ಠಾಣೆ ವ್ಯಾಪ್ತಿಯ ಸಪೀಯಾಬಾದ್ […] The post ನಿಡಗುಂದಿಯಲ್ಲಿ ಎಟಿಎಂ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್‌: 3.60 ಲಕ್ಷ ರೂಪಾಯಿ ಜಪ್ತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗ ಕೋಟೆ ಭೀಮೇಶ್ವರ ದೇವಸ್ಥಾನದಲ್ಲಿ 82ನೇ ವರ್ಷದ ಗಣೇಶೋತ್ಸವ ಸಂಭ್ರಮ: ಹೊಸ ಹಾಡು ಬಿಡುಗಡೆ, ಏನೆಲ್ಲಾ ಕಾರ್ಯಕ್ರಮ ಇರಲಿದೆ ?
    Next Article
    ಮನೆ ಬೀಗ ಮುರಿದು ಟ್ರಜರಿಗೆ ಕನ್ನ ಹಾಕಿದ ಖದೀಮರು: ಬಂಗಾರ, ಬೆಳ್ಳಿ ಕಳವು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment