Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲ: 39% ಮಳೆ ಕೊರತೆಯಿಂದ ಸಂಕಷ್ಟದಲ್ಲಿದೆ ಕೃಷಿ ಕ್ಷೇತ್ರ

    Source: HOSADIGANTHA

    22 Jul 2026, 03:08 PM
    9 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಅತ್ಯಧಿಕ ಮಳೆಯಾಗುವ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕರಾವಳಿಯಲ್ಲಿ ಈ ಬಾರಿ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಸುರಿಯದೆ ರೈತರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನವರಿ 1ರಿಂದ ಜುಲೈ 20ರವರೆಗೆ ಸಾಮಾನ್ಯ ಪ್ರಮಾಣಕ್ಕಿಂತ ಶೇ.39ರಷ್ಟು ಮಳೆ ಕೊರತೆ ದಾಖಲಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ಅದರ ಪರಿಣಾಮ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಾಮಾನ್ಯವಾಗಿ ಮುಂಗಾರು ಆರಂಭವಾದ ಕೂಡಲೇ ಭತ್ತದ ನಾಟಿ, ತೋಟಗಾರಿಕೆ ಹಾಗೂ ಇತರ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತವೆ. ಆದರೆ […] The post ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲ: 39% ಮಳೆ ಕೊರತೆಯಿಂದ ಸಂಕಷ್ಟದಲ್ಲಿದೆ ಕೃಷಿ ಕ್ಷೇತ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Maglev Trains
    Next Article
    ‘ಮೈ ಭಾರತ್’ ಜಿಲ್ಲಾ ಸಮಿತಿ ಸಭೆ: ಯುವಶಕ್ತಿ ಸದ್ಬಳಕೆಗೆ ಚಿತ್ರದುರ್ಗದ ಉಪವಿಭಾಗಾಧಿಕಾರಿ ಸಲಹೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment