Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಡ್ಡಾಯವಾಗಿ 4 ಬಗೆಯಲ್ಲಿ ಕಸ ವಿಂಗಡಿಸಿ ಪಾಲಿಕೆ ವಾಹನಕ್ಕೆ ನೀಡಿ : ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    Source: Dinamana

    24 May 2026, 12:57 AM
    2 weeks ago

    ದಾವಣಗೆರೆ,ಮೇ.22 :  ನಗರವನ್ನು ಸ್ವಚ್ಛ, ತ್ಯಾಜ್ಯಮುಕ್ತ ಹಾಗೂ ಸ್ವಸ್ಥ ನಗರವನ್ನಾಗಿ ನಿರ್ಮಿಸುವ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಮನೆ ಅಥವಾ ಉದ್ದಿಮೆಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಕಡ್ಡಾಯವಾಗಿ ಮೂಲದಲ್ಲಿಯೇ ವಿಂಗಡಿಸಿ ಪಾಲಿಕೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ಡಾ. ಮಹಾಂತೇಶ್.ಎನ್ ತಿಳಿಸಿದ್ದಾರೆ. ತ್ಯಾಜ್ಯವನ್ನು ಪ್ರಮುಖವಾಗಿ ಈ ಕೆಳಗಿನ ನಾಲ್ಕು ಬಗೆಯಲ್ಲಿ ವಿಂಗಡಿಸುವುದು ಕಡ್ಡಾಯ  ಕೊಳೆಯುವ ಹಸಿತ್ಯಾಜ್ಯ, ಕೊಳೆಯದ ಒಣತ್ಯಾಜ್ಯ (ಮರುಬಳಕೆಗೆ ಯೋಗ್ಯ ಹಾಗೂ ಯೋಗ್ಯವಲ್ಲದ ದಹನಕಾರಿ ತ್ಯಾಜ್ಯ), ಸ್ಯಾನಿಟರಿ ತ್ಯಾಜ್ಯ (ಬಳಸಿದ ತಕ್ಷಣವೇ ಕಂಪನಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    “ಕಾಲ್ನಡಿಗೆಯ ಸಂದರ್ಭದ ಒಂದು ನೆನಪು………..
    Next Article
    ನೀಟ್ (NEET)ಪರೀಕ್ಷೆ ರದ್ದು ಮಾಡಲು ಆಗ್ರಹಿಸಿ ಸಿಎಂಗೆ ಮನವಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment